23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

ಉಜಿರೆ : “ಇಂದಿನ ಕಾಲಮಾನದ ಶಿಕ್ಷಣದಲ್ಲಿ ಮುದ್ರಣ ಯಂತ್ರ ಬರಿ ಆಡಂಬರವಲ್ಲ ಅನಿವಾರ್ಯ. ಇದರಿಂದಾಗುವ ಸದುಪಯೋಗ ಪ್ರತಿನಿತ್ಯದ ಬೋಧನೆಯಲ್ಲಿ ಅಳವಡಿಸುವುದು ಅತ್ಯಗತ್ಯ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಹೇಳಿದರು.

ಇವರು ಎಸ್. ಡಿ .ಎಂ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಮುದ್ರಣ ಯಂತ್ರದ ಉದ್ಘಾಟಕರಾಗಿ ಆಗಮಿಸಿ ಮಂಜುನಾಥ ಸ್ವಾಮಿಯ ಚಿತ್ರ ಪ್ರತಿಯನ್ನು ಮುದ್ರಣ ಮಾಡುವ ಮೂಲಕ ಉದ್ಘಾಟಿಸಿ ಶಾಲೆ ಹಾಗೂ ಶಿಕ್ಷಕ ವೃಂದಕ್ಕೆ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಾ ಶ್ರೀನಾಥ್ ಪ್ರಾರ್ಥನೆ ಮಾಡಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಣೆ ಮಾಡಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya
error: Content is protected !!