23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ ಅವರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪ್ರಾಕ್ತನ ಕಾರ್ಯದರ್ಶಿ ಹಾಗೂ ಸಾಹಿತ್ಯ ಕಲೆಗಳ ಪೋಷಕರೂ ಆಗಿದ್ದ ದಿ. ಯಶೋವರ್ಮರವರ ಸ್ಮಾರಕದ ಎದುರು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಬರೆದು ಪ್ರಕಟಿಸಿದ ‘ ಸರಳ ಸಂಸ್ಕೃತ ವ್ಯಾಕರಣ ‘ ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಲೇಖಕ ಡಾ. ಪ್ರಸನ್ನಕುಮಾರ ಐತಾಳ್ , ಕಲಾ ಕೇಂದ್ರದ ತೃಪ್ತ ಜೈನ್ , ಯಶವಂತ್ ಬೆಳ್ತಂಗಡಿ, ವಿದುಷಿ ಚೈತ್ರಾ ಧರ್ಮಸ್ಥಳ ಇವರು ಉಪಸ್ಥಿತರಿದ್ದರು.

Related posts

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!