July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ ಅವರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪ್ರಾಕ್ತನ ಕಾರ್ಯದರ್ಶಿ ಹಾಗೂ ಸಾಹಿತ್ಯ ಕಲೆಗಳ ಪೋಷಕರೂ ಆಗಿದ್ದ ದಿ. ಯಶೋವರ್ಮರವರ ಸ್ಮಾರಕದ ಎದುರು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಬರೆದು ಪ್ರಕಟಿಸಿದ ‘ ಸರಳ ಸಂಸ್ಕೃತ ವ್ಯಾಕರಣ ‘ ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಲೇಖಕ ಡಾ. ಪ್ರಸನ್ನಕುಮಾರ ಐತಾಳ್ , ಕಲಾ ಕೇಂದ್ರದ ತೃಪ್ತ ಜೈನ್ , ಯಶವಂತ್ ಬೆಳ್ತಂಗಡಿ, ವಿದುಷಿ ಚೈತ್ರಾ ಧರ್ಮಸ್ಥಳ ಇವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!