25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಮೇ 26: ವಿದ್ಯುತ್ ನಿಲುಗಡೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
error: Content is protected !!