25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya
error: Content is protected !!