25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!