April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!