23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಂಡಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ರವಿ ಕುಮಾರ್, ಉಮೇಶ್ ಆಚಾರ್ಯ, ದೀಕ್ಷಿತ್, ನಾರಾಯಣ ಶೆಟ್ಟಿ ಮಂಜುಶ್ರೀನಗರ, ವಿರಾಟ್ ಹಿಂದೂ ಸೇವಾ ಸಂಘದ ಅಧ್ಯಕ್ಷ ಸಚಿನ್ ಮಾಡ, ಕಾರ್ಯದರ್ಶಿ ಗಣೇಶ್ ಗೌಡ, ಗಿರೀಶ್ ರೈ, ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya
error: Content is protected !!