24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

ಉಜಿರೆ : “ಇಂದಿನ ಕಾಲಮಾನದ ಶಿಕ್ಷಣದಲ್ಲಿ ಮುದ್ರಣ ಯಂತ್ರ ಬರಿ ಆಡಂಬರವಲ್ಲ ಅನಿವಾರ್ಯ. ಇದರಿಂದಾಗುವ ಸದುಪಯೋಗ ಪ್ರತಿನಿತ್ಯದ ಬೋಧನೆಯಲ್ಲಿ ಅಳವಡಿಸುವುದು ಅತ್ಯಗತ್ಯ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಹೇಳಿದರು.

ಇವರು ಎಸ್. ಡಿ .ಎಂ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಮುದ್ರಣ ಯಂತ್ರದ ಉದ್ಘಾಟಕರಾಗಿ ಆಗಮಿಸಿ ಮಂಜುನಾಥ ಸ್ವಾಮಿಯ ಚಿತ್ರ ಪ್ರತಿಯನ್ನು ಮುದ್ರಣ ಮಾಡುವ ಮೂಲಕ ಉದ್ಘಾಟಿಸಿ ಶಾಲೆ ಹಾಗೂ ಶಿಕ್ಷಕ ವೃಂದಕ್ಕೆ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಾ ಶ್ರೀನಾಥ್ ಪ್ರಾರ್ಥನೆ ಮಾಡಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಣೆ ಮಾಡಿದರು.

Related posts

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya
error: Content is protected !!