April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

ಉಜಿರೆ : “ಇಂದಿನ ಕಾಲಮಾನದ ಶಿಕ್ಷಣದಲ್ಲಿ ಮುದ್ರಣ ಯಂತ್ರ ಬರಿ ಆಡಂಬರವಲ್ಲ ಅನಿವಾರ್ಯ. ಇದರಿಂದಾಗುವ ಸದುಪಯೋಗ ಪ್ರತಿನಿತ್ಯದ ಬೋಧನೆಯಲ್ಲಿ ಅಳವಡಿಸುವುದು ಅತ್ಯಗತ್ಯ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಹೇಳಿದರು.

ಇವರು ಎಸ್. ಡಿ .ಎಂ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಮುದ್ರಣ ಯಂತ್ರದ ಉದ್ಘಾಟಕರಾಗಿ ಆಗಮಿಸಿ ಮಂಜುನಾಥ ಸ್ವಾಮಿಯ ಚಿತ್ರ ಪ್ರತಿಯನ್ನು ಮುದ್ರಣ ಮಾಡುವ ಮೂಲಕ ಉದ್ಘಾಟಿಸಿ ಶಾಲೆ ಹಾಗೂ ಶಿಕ್ಷಕ ವೃಂದಕ್ಕೆ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಾ ಶ್ರೀನಾಥ್ ಪ್ರಾರ್ಥನೆ ಮಾಡಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಣೆ ಮಾಡಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya
error: Content is protected !!