July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

ಉಜಿರೆ : “ಇಂದಿನ ಕಾಲಮಾನದ ಶಿಕ್ಷಣದಲ್ಲಿ ಮುದ್ರಣ ಯಂತ್ರ ಬರಿ ಆಡಂಬರವಲ್ಲ ಅನಿವಾರ್ಯ. ಇದರಿಂದಾಗುವ ಸದುಪಯೋಗ ಪ್ರತಿನಿತ್ಯದ ಬೋಧನೆಯಲ್ಲಿ ಅಳವಡಿಸುವುದು ಅತ್ಯಗತ್ಯ” ಎಂದು ಎಸ್. ಡಿ. ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಇವರು ಹೇಳಿದರು.

ಇವರು ಎಸ್. ಡಿ .ಎಂ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಮುದ್ರಣ ಯಂತ್ರದ ಉದ್ಘಾಟಕರಾಗಿ ಆಗಮಿಸಿ ಮಂಜುನಾಥ ಸ್ವಾಮಿಯ ಚಿತ್ರ ಪ್ರತಿಯನ್ನು ಮುದ್ರಣ ಮಾಡುವ ಮೂಲಕ ಉದ್ಘಾಟಿಸಿ ಶಾಲೆ ಹಾಗೂ ಶಿಕ್ಷಕ ವೃಂದಕ್ಕೆ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಸುಮಾ ಶ್ರೀನಾಥ್ ಪ್ರಾರ್ಥನೆ ಮಾಡಿ, ಶಿಕ್ಷಕಿ ಸುಜನ ವಾಲ್ತಾಜೆ ನಿರೂಪಣೆ ಮಾಡಿದರು.

Related posts

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!