23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ ಅವರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪ್ರಾಕ್ತನ ಕಾರ್ಯದರ್ಶಿ ಹಾಗೂ ಸಾಹಿತ್ಯ ಕಲೆಗಳ ಪೋಷಕರೂ ಆಗಿದ್ದ ದಿ. ಯಶೋವರ್ಮರವರ ಸ್ಮಾರಕದ ಎದುರು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಬರೆದು ಪ್ರಕಟಿಸಿದ ‘ ಸರಳ ಸಂಸ್ಕೃತ ವ್ಯಾಕರಣ ‘ ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಲೇಖಕ ಡಾ. ಪ್ರಸನ್ನಕುಮಾರ ಐತಾಳ್ , ಕಲಾ ಕೇಂದ್ರದ ತೃಪ್ತ ಜೈನ್ , ಯಶವಂತ್ ಬೆಳ್ತಂಗಡಿ, ವಿದುಷಿ ಚೈತ್ರಾ ಧರ್ಮಸ್ಥಳ ಇವರು ಉಪಸ್ಥಿತರಿದ್ದರು.

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!