25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya
error: Content is protected !!