July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya
error: Content is protected !!