23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!