September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!