25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!