April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಂಡಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ರವಿ ಕುಮಾರ್, ಉಮೇಶ್ ಆಚಾರ್ಯ, ದೀಕ್ಷಿತ್, ನಾರಾಯಣ ಶೆಟ್ಟಿ ಮಂಜುಶ್ರೀನಗರ, ವಿರಾಟ್ ಹಿಂದೂ ಸೇವಾ ಸಂಘದ ಅಧ್ಯಕ್ಷ ಸಚಿನ್ ಮಾಡ, ಕಾರ್ಯದರ್ಶಿ ಗಣೇಶ್ ಗೌಡ, ಗಿರೀಶ್ ರೈ, ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!