ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

ಧರ್ಮಸ್ಥಳ: ಇಲ್ಲಿಯ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಅಪಘಾತವಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಸೆ.22 ರಂದು ಬೆಳಗ್ಗೆ ನಡೆದಿದೆ.

ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿಯಾಗಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಪಿಐಎಂ ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ಬಿ.ಎಂ ಭಟ್ ಅವರ ಕಾರು ಅಪಘಾತಕ್ಕೆ ಒಳಗಾಗಿದೆ.

ಇಂದು ಬೆಳಿಗ್ಗೆ ಬೆಳ್ತಂಗಡಿಯ ತಮ್ಮ ಕಚೇರಿಗೆ ಬರುತ್ತಿರುವ ಸಮಯ ನೀರಚಿಲುಮೆ ಬಳಿ ಕಾರು ಅವರ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯ ಎಡಬದಿಗೆ ಚಲಿಸಿದ್ದು, ಕೂಡಲೇ ಅವರು ಕಾರನ್ನು ಬಲಬದಿಗೆ ತಿರುಗಿಸಿದಾಗ ಕಾರು ಬಲಬದಿಯ ರಸ್ತೆ ಚರಂಡಿಗೆ ಬಿದ್ದಿತ್ತೆನ್ನಲಾಗಿದೆ. ಕಾರಿನ ಎದುರು ಭಾಗ ಜಖಂಗೊಂಡಿದ್ದು, ಬಿ.ಎಂ ಭಟ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗಿನ ವೇಳೆ ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಧಿಕವಿದ್ದು, ಇವರ ಕಾರು ಅಪಘಾತವಾಗುವ ವೇಳೆ ಎದುರಿನಿಂದ ಯಾವುದೇ ವಾಹನ ಬಾರದಿರುವುದರಿಂದ ಸಂಭವೀನಿಯ ಅಪಘಾತ ತಪ್ಪಿದೆ.

Related posts

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!