23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿ ಶ್ರೀ ದೇವರ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು

Related posts

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!