22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿ ಶ್ರೀ ದೇವರ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!