September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!