23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

ಕಳೆಂಜ: ಕಳೆಂಜ ಗ್ರಾಮದ ಕಾರ್ಯತಡ್ಕ ಪುತ್ಯೆ ನದಿಯ ಸೇತುವೆಗೆ ಮಳೆಯ ಪ್ರವಾಹಕ್ಕೆ ಒಂದು ವಾರದ ಹಿಂದೆ ಕೊಚ್ಚಿಕೊಂಡು ಬಂದ ಬೃಹತ್ ಆಕಾರದ ಮರವೊಂದು ಅಡ್ಡವಾಗಿ ಸಿಕ್ಕಾಕಿಗೊಂಡಿದ್ದು ಇದನ್ನು ಕಳೆಂಜ ಗ್ರಾಮ ಪಂಚಾಯತ್, ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಮರವನ್ನು ಹಿಟಾಚಿಯ ಮುಖಾಂತರ ತೆರವು ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಂಜುನಾಥ ಗೌಡ, ಸದಸ್ಯರಾದ ಹರೀಶ್ ಕೆಬಿ, ಭಾರತೀಯ ಮಾಜ್ದೂರ್ ಸಂಘದ(ಬಿಎಂಸ್) ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ಪ್ರಮುಖರಾದ ನಿತಿನ್ ಅಶ್ವತ್ತಡಿ, ದಿನೇಶ್ ಮಿಯ್ಯಾರು ಹಾಗೂ ಬಜರಂಗದಳ ಕಾರ್ಯಕರ್ತರು ಸಹಕರಿಸಿದರು.

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya
error: Content is protected !!