23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!