September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

ಅರಸಿನಮಕ್ಕಿ: ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಅರಸಿನಮಕ್ಕಿ ಗ್ರಾ.ಪಂ. ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದರು.

ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಪೇಟೆಯಿಂದ ಕೊಕ್ಕಡದ ಕಾಪಿನಬಾಗಿಲಿನ ವರೆಗೆ ಡಾಮರು ರಸ್ತೆಯ ಎರಡೂ ಬದಿಯಿಂದ ಮರಗಳು ಗಿಡಗಂಟಿಗಳು ಬೆಳೆದು ವಾಹನ ಸವಾರರಿಗೆ ಭಾರಿ ಅನಾನುಕೂಲವಾಗಿರುತ್ತದೆ ಹಾಗೂ ರಸ್ತೆ ಬದಿ ಮರಗಿಡಗಳು ಬೆಳೆದು ರಸ್ತೆ ಕಾಣದ ಹಾಗೆ ಇರುವುದರಿಂದ ಅಪಘಾತಗಳು ಆಗುವ ಸಂಭಾವ ಇದೆ ಎಂದು ಕೂಡಲೇ ತೆರವುಗೊಳಿಸುವಂತೆ ಅರಸಿನಮಕ್ಕಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಅರಸಿನಮಕ್ಕಿಯವರಾದ ಅವಿನಾಶ್ ಬಿಢೆ, ಬಿ ಅಚ್ಚುತ, ಬಿ ಅಬ್ಬಾಸ್, ರವಿ ಶೆಟ್ಟಿ, ಕಾಶಿನಾಥ್, ಪಿ ರವಿ, ಪರಮೇಶ್ವರ, ರಾಕೇಶ್ ಶೆಟ್ಟಿ, ಗುರುಪ್ರಸಾದ್, ಕೆ.ಕೆ ರಾಜ, ಶ್ರೀಕರ ಬಿಢೆ, ಸ್ತುತಿ ಬಿಢೆ, ಭವ್ಯ, ಕೃಷ್ಣಪ್ಪ ಗೌಡ, ವಿಜಯ್ ಕುಮಾರ್, ಸುಂದರ ಶೆಟ್ಟಿಗಾರ್ ಹಾಗೂ ಇನ್ನೀತರರು ಮನವಿಯನ್ನು ನೀಡಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya
error: Content is protected !!