July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು.

ಸಂಘದಲ್ಲಿ ಆರ್ಥಿಕ ವರ್ಷದಲ್ಲಿ ರೂ.1566180 ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಎಂ., ನಿರ್ದೇಶಕರುಗಳಾದ ವಿಶ್ವನಾಥ್ ಆರ್ ನಾಯಕ್, ಪ್ರಮೋದ್ ಆರ್ ನಾಯಕ್, ಮೋಹನ್ ದಾಸ್ ಕೆ., ಕಿಶೋರ್ ಕುಮಾರ್, ವಿಶ್ವನಾಥ್, ಪಿ. ಜಗನ್ನಾಥ, ರತ್ನಾಕರ, ಸುಮಾ ದಿನೇಶ್, ನಯನ ಶಿವ ಪ್ರಸಾದ್, ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಅಧ್ಯಕ್ಷ ಪ್ರಭಾಕರ್ ಸಿ ಎಸ್ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ವಂದಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya
error: Content is protected !!