30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!