25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya
error: Content is protected !!