March 7, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya
error: Content is protected !!