30.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya
error: Content is protected !!