April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡ್ಲೆಯಲ್ಲಿ ಸೆ.23ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ ರಾಮಣ್ಣ ಗೌಡ (58ವ) ಎಂಬವರ ಮೇಲೆ ಮರ ಬಿದ್ದಿದ್ದು, ತೀವ್ರ ಗಾಯಗೊಂಡಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದರೂ ಯಾವುದೇ ಪ್ರಯೋಜವಾಗದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!