22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 23ರಂದು ಸುವರ್ಣ ಆರ್ಕೆಡ್ ನ ಮೀಟಿಂಗ್ ಹಾಲ್ ನಲ್ಲಿ ಕೆ. ಎನ್. ಆನಂದ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಈಶ್ವರ್ ಮಂಡಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೋಪಾಲ್ ರಾವ್, ನಿರ್ದೇಶಕರಾದ ಮಹಾವೀರ ಅರಿಗ, ಮಮತಾ ಯಂ ಶೆಟ್ಟಿ, ವೀಣಾ ವಿನೋದ್ ಕುಮಾರ್, ದೇವಿಪ್ರಸಾದ್, ತುಕಾರಾಮ್, ದಾಮೋದರ ಭಟ್, ಅನುಸೂಯ ಉಪಸ್ಥಿತರಿದ್ದರು.


ಉಪಾಧ್ಯಕ್ಷರಾದ ಗೋಪಾಲ್ ರಾವ್ ಸ್ವಾಗತಿಸಿ, ನಿರ್ದೇಶಕರಾದ ವೀಣಾ ವಿನೋದ್ ಕುಮಾರ್ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya
error: Content is protected !!