26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ: ಪೌರಾಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಖಾಯಂ ಪೌರಾಕಾರ್ಮಿಕರಿಗೆ ಸನ್ಮಾನ, ರೂ 7 ಸಾವಿರ ವಿಶೇಷ ಭತ್ತೆ ಮತ್ತು ವಿವಿಧ ಆಟೋಟ ಸ್ಪರ್ಧೆ ಗಳನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗ, ಸದಸ್ಯರಾದ ಜಯಾನಂದ ಗೌಡ, ಜಗದೀಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!