September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು.

ಸಂಘದಲ್ಲಿ ಆರ್ಥಿಕ ವರ್ಷದಲ್ಲಿ ರೂ.1566180 ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಎಂ., ನಿರ್ದೇಶಕರುಗಳಾದ ವಿಶ್ವನಾಥ್ ಆರ್ ನಾಯಕ್, ಪ್ರಮೋದ್ ಆರ್ ನಾಯಕ್, ಮೋಹನ್ ದಾಸ್ ಕೆ., ಕಿಶೋರ್ ಕುಮಾರ್, ವಿಶ್ವನಾಥ್, ಪಿ. ಜಗನ್ನಾಥ, ರತ್ನಾಕರ, ಸುಮಾ ದಿನೇಶ್, ನಯನ ಶಿವ ಪ್ರಸಾದ್, ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಅಧ್ಯಕ್ಷ ಪ್ರಭಾಕರ್ ಸಿ ಎಸ್ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ವಂದಿಸಿದರು.

Related posts

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya
error: Content is protected !!