23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು.

ಸಂಘದಲ್ಲಿ ಆರ್ಥಿಕ ವರ್ಷದಲ್ಲಿ ರೂ.1566180 ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.15% ಡಿವಿಡೆಂಡ್ ಘೋಷಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಎಂ., ನಿರ್ದೇಶಕರುಗಳಾದ ವಿಶ್ವನಾಥ್ ಆರ್ ನಾಯಕ್, ಪ್ರಮೋದ್ ಆರ್ ನಾಯಕ್, ಮೋಹನ್ ದಾಸ್ ಕೆ., ಕಿಶೋರ್ ಕುಮಾರ್, ವಿಶ್ವನಾಥ್, ಪಿ. ಜಗನ್ನಾಥ, ರತ್ನಾಕರ, ಸುಮಾ ದಿನೇಶ್, ನಯನ ಶಿವ ಪ್ರಸಾದ್, ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು.ಅಧ್ಯಕ್ಷ ಪ್ರಭಾಕರ್ ಸಿ ಎಸ್ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ವಂದಿಸಿದರು.

Related posts

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya
error: Content is protected !!