23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!