April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya
error: Content is protected !!