July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಡೋಲೆ ನಾರ್ಯ ಎಂಬಲ್ಲಿ ವಾಸವಾಗಿರುವ ಕಮಲ ತನಿಯ ಬಡ ಕುಟುಂಬದಲ್ಲಿ ಗಂಗಯ್ಯ, ಮೋನಮ್ಮ, ತುಂಗಪ್ಪ, ಮೂರು ಜನ ಮಕ್ಕಳು ವಿಶೇಷ ಚೇತನರು ಆಗಿದ್ದು. ಈ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ವೀಲ್ ಚಯರ್, ಶೌಚಾಲಯದ ಪೀಠೋಪಕರಣಗಳು , ಹ್ಯಾಂಡ್ ಸ್ಟಿಕ್. ಸಾಮಗ್ರಿಗಳನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು.

ಕುಟುಂಬದ ಮೂಲಭೂತ ಸೌಕರ್ಯದ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸದಾ ಇರುತ್ತದೆ ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ್ ರಾವ್, ಸದಸ್ಯರುಗಳಾದ ಸುಧಾಕರ ಗೌಡ, ಶ್ರೀಮತಿ ವಿಮಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಪಂಚಾಯತಿ ಕಾರ್ಯದರ್ಶಿ ದಿನೇಶ್ ಎಂ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!