25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya
error: Content is protected !!