July 23, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya
error: Content is protected !!