September 6, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಆದ್ಯಪಾಡಿ:ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಕಾ ಯಾಗ ಧಾರ್ಮಿಕ ಸಭೆ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya
error: Content is protected !!