ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಕರ್ತವ್ಯದಲ್ಲಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಆವಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ.

ಎಂ.ವೈ ಹರೀಶ್ ಕುಮಾರ್ ಅವರು ಮಂಗಳೂರಿನ ಸುರತ್ಕಲ್ ನಿವಾಸಿಯಾಗಿದ್ದಾರೆ.

Leave a Comment

error: Content is protected !!