23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಎಂ.ವೈ ಹರೀಶ್ ಕುಮಾರ್ (63ವ) ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಕರ್ತವ್ಯದಲ್ಲಿದ್ದಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದರೂ ಆವಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ.

ಎಂ.ವೈ ಹರೀಶ್ ಕುಮಾರ್ ಅವರು ಮಂಗಳೂರಿನ ಸುರತ್ಕಲ್ ನಿವಾಸಿಯಾಗಿದ್ದಾರೆ.

Related posts

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!