22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

ಬೆಳ್ತಂಗಡಿ: ಎಸ್ ಬಿಐ ಲೈಪ್ ಕಾರ್ಕಳ ಬ್ರಾಚ್ ನ ಮಂಜುನಾಥ ಗುಡಿಗಾರ್ ತಾಲೂಕಿನಲ್ಲಿ ಅತೀ ಹೆಚ್ಚು ಸಾಧನೆ ಮಾಡಿ” ಜ್ಯುವೆಲ್ ಆಫ್ ಎಸ್ ಬಿ ಐ ಲೈಫ್” ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


ಮಂಗಳೂರಿನ ವಿವಂತ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಜಿನಲ್ ಡೈರೆಕ್ಟರ್ ಅಸ್ವನಿ ಕುಮಾರ್ ಶುಕ್ಲ, ಆರ್.ಎಮ್ ಸುರೇಶ್ ಚಂದರ್ ರೆಡ್ಡಿ, ಬ್ರಾಂಚ್ ಮ್ಯಾನೇಜರ್ ಪ್ರಕಾಶ್ ಆಚಾರ್ಯ ಉಪಸ್ಥಿತ ರಿದ್ದರು.

Related posts

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya
error: Content is protected !!