23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

ಬೆಳ್ತಂಗಡಿ: ಎಸ್ ಬಿಐ ಲೈಪ್ ಕಾರ್ಕಳ ಬ್ರಾಚ್ ನ ಮಂಜುನಾಥ ಗುಡಿಗಾರ್ ತಾಲೂಕಿನಲ್ಲಿ ಅತೀ ಹೆಚ್ಚು ಸಾಧನೆ ಮಾಡಿ” ಜ್ಯುವೆಲ್ ಆಫ್ ಎಸ್ ಬಿ ಐ ಲೈಫ್” ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


ಮಂಗಳೂರಿನ ವಿವಂತ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಜಿನಲ್ ಡೈರೆಕ್ಟರ್ ಅಸ್ವನಿ ಕುಮಾರ್ ಶುಕ್ಲ, ಆರ್.ಎಮ್ ಸುರೇಶ್ ಚಂದರ್ ರೆಡ್ಡಿ, ಬ್ರಾಂಚ್ ಮ್ಯಾನೇಜರ್ ಪ್ರಕಾಶ್ ಆಚಾರ್ಯ ಉಪಸ್ಥಿತ ರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!