September 6, 2026
ಅಪರಾಧ ಸುದ್ದಿ

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ


ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ.


ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ ಕೋಡಿಯೇಲು ಎಂಬಲ್ಲಿ ಜಾಗ ಖರೀದಿಸಿ ಅಲ್ಲಿ ವಾಸ್ತವ್ಯವಿದ್ದರು, ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿದ್ದ ಅವರು ಹತ್ತು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.
ನಿವೃತ್ತಿಯ ಬಳಿಕ ಹೆಚ್‌ಪಿಸಿಎಲ್‌ನ ಗೇರುಕಟ್ಟೆಯ ಬಳಿಯ ಪಂಪು ಹೌಸ್‌ನಲ್ಲಿ ಉದ್ಯೋಗಿಯಾಗಿದ್ದರು. ಅವರಿಗೆ ಈ ಹಿಂದೆ ಲಘು ಹೃದಯಾಘಾತವಾಗಿದ್ದು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಸೆ.23ರಂದು ಬೆಳಗ್ಗೆ ಆರೋಗ್ಯ ತಪಾಣೆಗಾಗಿ ಮಂಗಳೂರಿಗೆ ಹೋಗುತ್ತಿರುವ ಸಮಯ ಅವರಿಗೆ ದಾರಿ ಮಧ್ಯೆ ಹೃದಯಾಘಾತವಾಯಿತ್ತೆನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಅವರು ಮೃತಪಟ್ಟರೆಂದು ವರದಿಯಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಓಡಿಲ್ನಾಳ ಶಾಲಾ ಶಿಕ್ಷಕಿ ನಯನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya
error: Content is protected !!