ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ. 23ರಂದು ಸುವರ್ಣ ಆರ್ಕೆಡ್ ನ ಮೀಟಿಂಗ್ ಹಾಲ್ ನಲ್ಲಿ ಕೆ. ಎನ್. ಆನಂದ ಶೆಟ್ಟಿರವರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಈಶ್ವರ್ ಮಂಡಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೋಪಾಲ್ ರಾವ್, ನಿರ್ದೇಶಕರಾದ ಮಹಾವೀರ ಅರಿಗ, ಮಮತಾ ಯಂ ಶೆಟ್ಟಿ, ವೀಣಾ ವಿನೋದ್ ಕುಮಾರ್, ದೇವಿಪ್ರಸಾದ್, ತುಕಾರಾಮ್, ದಾಮೋದರ ಭಟ್, ಅನುಸೂಯ ಉಪಸ್ಥಿತರಿದ್ದರು.


ಉಪಾಧ್ಯಕ್ಷರಾದ ಗೋಪಾಲ್ ರಾವ್ ಸ್ವಾಗತಿಸಿ, ನಿರ್ದೇಶಕರಾದ ವೀಣಾ ವಿನೋದ್ ಕುಮಾರ್ ಧನ್ಯವಾದವಿತ್ತರು.

Leave a Comment

error: Content is protected !!