23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

ಮಚ್ಚಿನ: ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಚ್ಚಿನ ಸಮುದಾಯ ಭವನದಲ್ಲಿ ಸೆ.23 ರಂದು ನಡೆಯಿತು.

ಅಧ್ಯಕ್ಷತೆಯನ್ನು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ವಹಿಸಿ ಪ್ರಸಕ್ತ ಸಾಲಿನಲ್ಲಿ 133 ಕೋಟಿ ವ್ಯವಹಾರ ಮಾಡಿ. ರೂ. 59 ಲಕ್ಷ ಲಾಭ ಗಳಿಸಿದೆ .ಶೇ. 15% ಡಿವಿಡೆಂಡ್ ಪೋಷಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯಕ್ಷಣ್ ಲೆಕ್ಕ ಪತ್ರ ಮಂಡಿಸಿದರು.

ಗಣೇಶ್ ಅರ್ಕಜೆ. ಶ್ರೀಧರ ಪೂಜಾರಿ, ಸುಜಾತ ಪಿ.ಸಾಲಿಯಾನ್, ಬೇಬಿ, ರಾಜೇಶ್ ನಾಯ್ಕ, ಆನಂದ, ಚಿತ್ರ ರಂಜನ್ ದೀಕ್ಷಿತ್ ಉಪಸ್ಥಿತರಿದ್ದರು.

ನಿರ್ದೇಶಕ ಶಿವರಾಮ ಬಂಗೇರ ಸ್ವಾಗತಿಸಿ, ಉಪಾಧ್ಯಕ್ಷ ಮೋಹನ್ ಗೌಡ ಧನ್ಯವಾದವಿತ್ತರು. ಸಂಘದ ಸಿಬ್ಬಂದಿಗಳಾದ ಗಣೇಶ, ಕಿಶೋರ್, ವನಿತಾ, ಏಕಲತಾ ಮತ್ತು ಪಿಗ್ಮಿ ಸಂಗ್ರಾಹಕರಾದ ಭವ್ಯ ಸಹಕರಿಸಿದರು.

Related posts

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!