26.7 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!