23.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾಸಭೆ

ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷ, ಸಂಘದ ಸದಸ್ಯ ನಾಗರಾಜ ಕುಂದರ್ ರಿಗೆ ಸನ್ಮಾನ

ಸಾರಥ್ಯ ಸೇವಾ ಸಂಘದ 7ನೇ ವಾರ್ಷಿಕ ಮಹಾ ಸಭೆಯು ಹೋಟೇಲ್ ಡಯಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ನೇಮಿರಾಜ ಆರಿಗ ಅವರ ಅಧ್ಯಕ್ಷತೆಯಲ್ಲಿ ಸೆ.23ರಂದು ಜರುಗಿತು.
ಸಂಘದ ಕಾರ್ಯದರ್ಶಿ ಅಂಬಾ ಪ್ರಸಾದ್ ವಾಷಿ೯ಕ ವರದಿಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಕಲ್ಯಾಣಪುರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಸದಸ್ಯರಾದ ನಾಗರಾಜ ಕುಂದರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹೂವಯ್ಯ ರೇವೆ೯ಗಾರ್ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.ರವಿ
ಅಲೆವೂರು ಕಾಯ೯ಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya
error: Content is protected !!